March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

ಮಡoತ್ಯಾರು: ಡಾ!! ಡಿ ವಿರೇಂದ್ರ ಹೆಗ್ಗಡೆ ಅವರ ಹುಟ್ಟು ಹಬ್ಬದ ಪ್ರಯುಕ್ತ ಬಸವನಗುಡಿ ಎ ಮತ್ತು ಬಿ ಒಕ್ಕೂಟದ ವತಿಯಿಂದ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ಮತ್ತು ಬಿಸ್ಕೆಟ್ ನೀಡಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಗೋದಾವರಿ. ಕಾರ್ಯದರ್ಶಿ ಗಿರಿಜಾ ಸಾಲಿಯಾನ್. ಜತೆ ಕಾರ್ಯದರ್ಶಿ ಲೋಕೆಶ್. ಕೋಶಾಧಿಕಾರಿ. ಪುಷ್ಪ. ವಲಯದ ಮೇಲ್ವಿಚಾರಕರಾದ ಕೇಶವ. ಸೇವಾ ಪ್ರತಿನಿಧಿ ಭಾರತಿ ಮತ್ತಿತರರು ಉಪಸ್ಥಿತರಿದ್ದರು

Related posts

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದ ಗರ್ಡಾಡಿ, ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya
error: Content is protected !!