September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

ಮಡoತ್ಯಾರು: ಡಾ!! ಡಿ ವಿರೇಂದ್ರ ಹೆಗ್ಗಡೆ ಅವರ ಹುಟ್ಟು ಹಬ್ಬದ ಪ್ರಯುಕ್ತ ಬಸವನಗುಡಿ ಎ ಮತ್ತು ಬಿ ಒಕ್ಕೂಟದ ವತಿಯಿಂದ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ಮತ್ತು ಬಿಸ್ಕೆಟ್ ನೀಡಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಗೋದಾವರಿ. ಕಾರ್ಯದರ್ಶಿ ಗಿರಿಜಾ ಸಾಲಿಯಾನ್. ಜತೆ ಕಾರ್ಯದರ್ಶಿ ಲೋಕೆಶ್. ಕೋಶಾಧಿಕಾರಿ. ಪುಷ್ಪ. ವಲಯದ ಮೇಲ್ವಿಚಾರಕರಾದ ಕೇಶವ. ಸೇವಾ ಪ್ರತಿನಿಧಿ ಭಾರತಿ ಮತ್ತಿತರರು ಉಪಸ್ಥಿತರಿದ್ದರು

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya

ಡಿ. 7 :ಪದ್ಮುಂಜದಲ್ಲಿ ಮ್ಯಾರಥಾನ್ ಯೋಗ ತರಬೇತಿ ಶಿಬಿರ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆ : ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!