23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಜನಸ್ಪಂದನಾ ಸಭೆ ನ.29 ರಂದು ನಡೆಯಲಿದೆ.

ಪೂರ್ವಾಹ್ನ – 9.30 – ಗ್ರಾಮ ಪಂಚಾಯತ್ ನೆರಿಯ
ಪೂರ್ವಾಹ್ನ – 11.00 – ಗ್ರಾಮ ಪಂಚಾಯತ್ ಪುದುವೆಟ್ಟು
ಅಪರಾಹ್ನ – 2.00 – ಗ್ರಾಮ ಪಂಚಾಯತ್ ಮುಂಡಾಜೆ
ಸಂಜೆ – 4.00 – ಗ್ರಾಮ ಪಂಚಾಯತ್ ಕಲ್ಮಂಜ

ಸಂಬಂಧಪಟ್ಟ ಗ್ರಾಮಸ್ಥರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿಸಲಾಗಿದೆ.

    Related posts

    ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

    Suddi Udaya

    ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲ ರಚನೆ

    Suddi Udaya

    ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

    Suddi Udaya

    ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

    Suddi Udaya

    ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

    Suddi Udaya

    ಭೀಕರ ರಸ್ತೆ ಅಪಘಾತ; ಓರ್ವ ಯುವತಿಗೆ ಗಂಭೀರ ಗಾಯ

    Suddi Udaya
    error: Content is protected !!