25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

ಮುಂಡಾಜೆ : ಇಲ್ಲಿಯ ಮಂಜುಶ್ರೀ ನಗರದಲ್ಲಿ ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ ಸಮಾರಂಭವು ನ. 25ರಂದು ಜಯಪ್ರಕಾಶ್ ರೈ ಕಲ್ಲ ಹಿತ್ತಿಲು ಅವರು ದೀಪ ಪ್ರಜ್ವಲಿಸಿ, ನಿವೃತ್ತ ಅಧಿಕಾರಿ ಎಂ. ಎಸ್. ವರ್ಮ ಪರಮುಖ ಉದ್ಘಾಟನೆ ನೆರವೇರಿಸಿದರು.

ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಪರಮುಖ ಪ್ರಗತಿಪರ ಕೃಷಿಕ ಅನಂತ್ ಭಟ್ ಮಚ್ಚಿಮಲೆ, ಶಾರದನಗರ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಸತ್ಯನಾರಾಯಣ ಹೊಳ್ಳ ಕಾನರ್ಪ, ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರಾಮಣ್ಣ ಶೆಟ್ಟಿ ಅಗರಿ ಹಾಗೂ ವಿಮಲಾ ಶೇಖರ ಗೌಡ ಉಪಸ್ಥಿತರಿದ್ದರು.

Related posts

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya
error: Content is protected !!