July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಬೆಳ್ತಂಗಡಿ : ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಬೆಳ್ತಂಗಡಿ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾಭವನ ಬೆಳ್ತಂಗಡಿ ಇಲ್ಲಿ ಭಾರತ ಸಂವಿಧಾನ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಬೆಳ್ತಂಗಡಿ ತಾಲೂಕು ಇಲ್ಲಿನ ವಿದ್ಯಾರ್ಥಿಗಳು ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿ ಪ್ರದೀಪ್ ದ್ವಿತೀಯ ಬಹುಮಾನ ಮತ್ತು 10,000 ನಗದು ಹಾಗೂ ಪ್ರಶಸ್ತಿಯನ್ನು ಪಡೆದಿರುತ್ತಾನೆ.

ತಾಲೂಕು ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಸ್ವಾತಿ.ಕೆ ತೃತೀಯ ಬಹುಮಾನ ಮತ್ತು 5000 ನಗದು ಹಾಗೂ ಪ್ರಶಸ್ತಿಯನ್ನು ಪಡೆದಿರುತ್ತಾರೆ.

Related posts

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

Suddi Udaya

ಡಿಕೆಶಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಾಯಕ: ಕೆ.ಸತೀಶ್ ಕಾಶಿಪಟ್ಣ

Suddi Udaya

ಮಾ.29-ಎ.6: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಪತ್ರಿಕಾಗೋಷ್ಠಿ

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya
error: Content is protected !!