26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

ನೊಂದ ಬಾಲಕಿ ವೇಣೂರು ಠಾಣಾ ವ್ಯಾಪ್ತಿ ಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿರುವ ವೇಳೆ ಅಲ್ಲಿದ್ದ ನೊಂದ ಬಾಲಕಿಯ ಅತ್ತೆಯ ಮಗ ಬಾಲಕಿಯನ್ನು ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಒತ್ತಾಯಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಬಾಲಕಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ಬಂದ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಬಗ್ಗೆ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದು ಅದರಂತೆ
ಆರೋಪಿ ಅಮ್ಜತ್ ಖಾನ್ (18ವ) ವಿರುದ್ದ ಠಾಣೆಯಲ್ಲಿ ನ.25 ರಂದು ಪ್ರಕರಣ ದಾಖಲಿಸಲಾಗಿದೆ.

Related posts

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ಸೆ.16 ಕ್ಕೆ ಬೆಲ್ ಅದೇಶ ಕಾಯ್ದಿರಿಸಿದ ಬೆಳ್ತಂಗಡಿ ಕೋರ್ಟ್

Suddi Udaya

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

Suddi Udaya

ಮಂಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿ ಸಭೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

Suddi Udaya
error: Content is protected !!