22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಸಂವಿಧಾನ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಘೋಷಣೆ ಬರೆಯುವುದು, ಭಿತ್ತಿ ಪತ್ರಿಕೆ ಸ್ಪರ್ಧೆ ನಡೆಸಲಾಗಿತ್ತು. ಶಿಕ್ಷಕಿ ಸವಿತಾ ವೇದಪ್ರಕಾಶ್ ಸಂವಿಧಾನದ ಮಹತ್ವದ ಕುರಿತು ಹೇಳಿದರು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಚಾರ್ವಿ ನಿರೂಪಿಸಿದರು.

Related posts

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!