ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

ಮುಂಡಾಜೆ : ಇಲ್ಲಿಯ ಮಂಜುಶ್ರೀ ನಗರದಲ್ಲಿ ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ ಸಮಾರಂಭವು ನ. 25ರಂದು ಜಯಪ್ರಕಾಶ್ ರೈ ಕಲ್ಲ ಹಿತ್ತಿಲು ಅವರು ದೀಪ ಪ್ರಜ್ವಲಿಸಿ, ನಿವೃತ್ತ ಅಧಿಕಾರಿ ಎಂ. ಎಸ್. ವರ್ಮ ಪರಮುಖ ಉದ್ಘಾಟನೆ ನೆರವೇರಿಸಿದರು.

ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಪರಮುಖ ಪ್ರಗತಿಪರ ಕೃಷಿಕ ಅನಂತ್ ಭಟ್ ಮಚ್ಚಿಮಲೆ, ಶಾರದನಗರ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಸತ್ಯನಾರಾಯಣ ಹೊಳ್ಳ ಕಾನರ್ಪ, ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರಾಮಣ್ಣ ಶೆಟ್ಟಿ ಅಗರಿ ಹಾಗೂ ವಿಮಲಾ ಶೇಖರ ಗೌಡ ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

Suddi Udaya

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರೀ ಕೆ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!