37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಬೆಳ್ತಂಗಡಿ : ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಬೆಳ್ತಂಗಡಿ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾಭವನ ಬೆಳ್ತಂಗಡಿ ಇಲ್ಲಿ ಭಾರತ ಸಂವಿಧಾನ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಬೆಳ್ತಂಗಡಿ ತಾಲೂಕು ಇಲ್ಲಿನ ವಿದ್ಯಾರ್ಥಿಗಳು ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿ ಪ್ರದೀಪ್ ದ್ವಿತೀಯ ಬಹುಮಾನ ಮತ್ತು 10,000 ನಗದು ಹಾಗೂ ಪ್ರಶಸ್ತಿಯನ್ನು ಪಡೆದಿರುತ್ತಾನೆ.

ತಾಲೂಕು ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಸ್ವಾತಿ.ಕೆ ತೃತೀಯ ಬಹುಮಾನ ಮತ್ತು 5000 ನಗದು ಹಾಗೂ ಪ್ರಶಸ್ತಿಯನ್ನು ಪಡೆದಿರುತ್ತಾರೆ.

Related posts

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ ಹಾಗೂ ಶ್ರೀ ಬಲರಾಮರ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಗರ್ಡಾಡಿ: ಕುಂಡದಬೆಟ್ಟು ನಿವಾಸಿ ವೆಂಕಪ್ಪ ಮೂಲ್ಯ ನಿಧನ

Suddi Udaya

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya
error: Content is protected !!