22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಇದರ ೨೦೨೫-೨೭ನೇ ಸಾಲಿನ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷ ಕಕ್ಕಿಂಜೆ ನಿಸರ್ಗ ಸ್ಟುಡಿಯೋ ಮಾಲಕ ಸುರೇಶ್ ಬಿ ಕೌಡಂಗೆ ಆಯ್ಕೆಯಾಗಿದ್ದಾರೆ.

Related posts

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!