37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ನ.26 ರಂದು ಸಂವಿಧಾನ ದಿನಾಚರಣೆ ನಡೆಯಿತು.

ಮುಖ್ಯ ಅತಿಥಿ, ಎಸ್.ಡಿ.ಎಂ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ನಟರಾಜ್ ಎಚ್.ಕೆ. ಅವರು ಸಂವಿಧಾನ ದಿನ ಆಚರಣೆಯ ಮಹತ್ವ, ಕಾರ್ಯಕ್ರಮದ ವಿಶೇಷತೆ ತಿಳಿಸುವುದರ ಜೊತೆಗೆ ಪ್ರತಿಜ್ಞೆಯನ್ನು ಬೋಧಿಸಿದರು.

ಡಾ. ಬಿ ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಮಹಿಳಾ ಐ.ಟಿ.ಐ. ಕಾಲೇಜಿನ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.

ಎಸ್.ಡಿ.ಎಂ. ಕಾಲೇಜಿನ ಎನ್.ಎಸ್.ಎಸ್. ಘಟಕದ ಯೋಜನಾಧಿಕಾರಿ ಡಾ. ಮಹೇಶ್ ಶೆಟ್ಟಿ ಪ್ರಸ್ತಾವಿಸಿ, ಸ್ವಾಗತಿಸಿದರು. ಎನ್.ಎಸ್.ಎಸ್. ಸ್ವಯಂಸೇವಕಿ ಶ್ರೇಜಾ ನಿರೂಪಿಸಿದರು. ಮಾನ್ಯ ವಂದಿಸಿದರು

Related posts

ಜನಪದ ಗೀತಗಾಯನ ಸ್ಪರ್ಧೆ: ವಾಣಿ ಕಾಲೇಜಿನ ರೇಂಜರ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ದೀಪದ ಬೆಳಕಿನಲ್ಲಿ ಅರಳಿದ ಯಕ್ಷಗಾನ ಸೌಂದರ್ಯ

Suddi Udaya

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!