23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭ ವಿವಾಹ

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲು ನೆಡಿಂಜಾರು ನಿವಾಸಿ ಚಂದ್ರಕಾಂತ್ ಹಾಗೂ ಬೆಳಾಲು ಕಡಂಬಿಲ ನಿವಾಸಿ ಸವಿತಾ ಅವರು ನ.24 ರಂದು ನಡ ಗ್ರಾಮದ ಕುತ್ರೊಟ್ಟು ದೇವಸ್ಥಾನದಲ್ಲಿ ವಿವಾಹವಾಗಿ ನ.27 ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಬೆಳಾಲು ನಿವಾಸಿ ಸವಿತಾ (24 ವ) ಅವರು ನ.24ರಂದು ಉಜಿರೆಗೆ ಕೆಲಸಕ್ಕೆಂದು ಹೋದವರು ಕೆಲಸಕ್ಕೂ ಹೋಗದೆ, ಮನೆಗೆ ವಾಪಸ್ಸು ಬಾರದೆ ಕಾಣೆಯಾಗಿದ್ದಾರೆ. ಅವರ ಮೊಬೈಲ್ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿದೆ ಎಂದು ಅವರ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಗೆ ನಾಪತ್ತೆ ದೂರು ಸಲ್ಲಿಸಿದ್ದರು.

ಇದೀಗ ಅವರು ನೆರಿಯ ನಿವಾಸಿ ಚಂದ್ರಕಾಂತ್(26ವ) ಅವರನ್ನು ಕುತ್ರೋಟ್ಟು ದೇವಸ್ಥಾನದಲ್ಲಿ ವಿವಾಹವಾಗಿ, ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆಯನ್ನು ನೀಡಿದ್ದಾರೆ. ಇವರಿಬ್ಬರು ಸುಳ್ಯದಲ್ಲಿ ರಿಜಿಸ್ಟ್ರರ್ ಮ್ಯಾರೇಜ್ ಆಗಿ ಬಳಿಕ ಇಲ್ಲಿಯ ದೇವಸ್ಥಾನದಲ್ಲಿ ವಿವಾಹವಾದರೆನ್ನಲಾಗುತ್ತಿದೆ. ಪೊಲೀಸರು ಇಬ್ಬರ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ.

Related posts

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya

ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ – ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

Suddi Udaya

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya
error: Content is protected !!