September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

ಬೆಳ್ತಂಗಡಿ : ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ರವರ ನೇತೃತ್ವದಲ್ಲಿ ಸಂವಿಧಾನ ಪೀಠಿಕೆ ಓದುವ ಮೂಲಕ ಸಂವಿಧಾನ ದಿನವನ್ನು ಆಚರಿಸಿದರು.

ಕಕ್ಕಿಂಜೆಯಲ್ಲಿರುವ ಪಕ್ಷದ ಬ್ಲಾಕ್ ಕಚೇರಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ, ನವಾಝ್ ಷರೀಫ್ ಕಟ್ಟೆ, ಜಿಲ್ಲಾ ಸಮಿತಿ ಸದಸ್ಯರಾದ ಸಿದ್ದೀಕ್ ಅಲೆಕ್ಕಾಡಿ, ನ್ಯಾಯವಾದಿ ಕಬೀರ್ ಕೆಮ್ಮಾರ, ಹನೀಫ್ ಪೂಂಜಾಲ್ ಕಟ್ಟೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಅಶ್ಫಾಕ್ ಪೂಂಜಾಲಕಟ್ಟೆ, ಗ್ರಾಮ ಪಂಚಾಯತ್ ಸದಸ್ಯ ಸಿದ್ದೀಕ್ ಯು ಪಿ, ಪಕ್ಷದ ಸ್ಥಳೀಯ ನಾಯಕರು, ಕಾರ್ಯಕರ್ತರು ಭಾಗಿಯಾದರು.

Related posts

ಗುರುವಾಯನಕೆರೆ: ಅನುಮಾನಸ್ಪದ ರೀತಿಯಲ್ಲಿ ಯುವಕನೋರ್ವ ಮೃತದೇಹ ಪತ್ತೆ

Suddi Udaya

ಬಳಂಜ.ಬದಿನಡೆ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya

ಲಾಯಿಲ : ದಯಾ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

Suddi Udaya

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಆಹ್ವಾನ

Suddi Udaya
error: Content is protected !!