25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

ಮುಂಡಾಜೆ : ಇಲ್ಲಿಯ ಮಂಜುಶ್ರೀ ನಗರದಲ್ಲಿ ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ ಸಮಾರಂಭವು ನ. 25ರಂದು ಜಯಪ್ರಕಾಶ್ ರೈ ಕಲ್ಲ ಹಿತ್ತಿಲು ಅವರು ದೀಪ ಪ್ರಜ್ವಲಿಸಿ, ನಿವೃತ್ತ ಅಧಿಕಾರಿ ಎಂ. ಎಸ್. ವರ್ಮ ಪರಮುಖ ಉದ್ಘಾಟನೆ ನೆರವೇರಿಸಿದರು.

ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಪರಮುಖ ಪ್ರಗತಿಪರ ಕೃಷಿಕ ಅನಂತ್ ಭಟ್ ಮಚ್ಚಿಮಲೆ, ಶಾರದನಗರ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಸತ್ಯನಾರಾಯಣ ಹೊಳ್ಳ ಕಾನರ್ಪ, ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರಾಮಣ್ಣ ಶೆಟ್ಟಿ ಅಗರಿ ಹಾಗೂ ವಿಮಲಾ ಶೇಖರ ಗೌಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ನೋಂದಣಿ ಅಭಿಯಾನಕ್ಕೆ ಚಾಲನೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಪಡಂದಡ್ಕ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಚರಂಡಿ ದುರಸ್ತಿಗೆ ಎಸ್.ಡಿ.ಪಿ.ಐ ಮನವಿ

Suddi Udaya
error: Content is protected !!