23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

ಮುಂಡಾಜೆ : ಇಲ್ಲಿಯ ಮಂಜುಶ್ರೀ ನಗರದಲ್ಲಿ ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ ಸಮಾರಂಭವು ನ. 25ರಂದು ಜಯಪ್ರಕಾಶ್ ರೈ ಕಲ್ಲ ಹಿತ್ತಿಲು ಅವರು ದೀಪ ಪ್ರಜ್ವಲಿಸಿ, ನಿವೃತ್ತ ಅಧಿಕಾರಿ ಎಂ. ಎಸ್. ವರ್ಮ ಪರಮುಖ ಉದ್ಘಾಟನೆ ನೆರವೇರಿಸಿದರು.

ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಪರಮುಖ ಪ್ರಗತಿಪರ ಕೃಷಿಕ ಅನಂತ್ ಭಟ್ ಮಚ್ಚಿಮಲೆ, ಶಾರದನಗರ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಸತ್ಯನಾರಾಯಣ ಹೊಳ್ಳ ಕಾನರ್ಪ, ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರಾಮಣ್ಣ ಶೆಟ್ಟಿ ಅಗರಿ ಹಾಗೂ ವಿಮಲಾ ಶೇಖರ ಗೌಡ ಉಪಸ್ಥಿತರಿದ್ದರು.

Related posts

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ಕುದ್ಯಾಡಿ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಷ್ ಆಚಾರ್ಯ ರವರಿಗೆ ಸನ್ಮಾನ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕರ: ಮುಗೇರಡ್ಕ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya
error: Content is protected !!