ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

ಮುಂಡಾಜೆ : ಇಲ್ಲಿಯ ಮಂಜುಶ್ರೀ ನಗರದಲ್ಲಿ ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ ಸಮಾರಂಭವು ನ. 25ರಂದು ಜಯಪ್ರಕಾಶ್ ರೈ ಕಲ್ಲ ಹಿತ್ತಿಲು ಅವರು ದೀಪ ಪ್ರಜ್ವಲಿಸಿ, ನಿವೃತ್ತ ಅಧಿಕಾರಿ ಎಂ. ಎಸ್. ವರ್ಮ ಪರಮುಖ ಉದ್ಘಾಟನೆ ನೆರವೇರಿಸಿದರು.

ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಪರಮುಖ ಪ್ರಗತಿಪರ ಕೃಷಿಕ ಅನಂತ್ ಭಟ್ ಮಚ್ಚಿಮಲೆ, ಶಾರದನಗರ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಸತ್ಯನಾರಾಯಣ ಹೊಳ್ಳ ಕಾನರ್ಪ, ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರಾಮಣ್ಣ ಶೆಟ್ಟಿ ಅಗರಿ ಹಾಗೂ ವಿಮಲಾ ಶೇಖರ ಗೌಡ ಉಪಸ್ಥಿತರಿದ್ದರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

Suddi Udaya

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಡಿ.26-27: ಕುದ್ಕೋಳಿಕಟ್ಟೆ ಗರಡಿ ವರ್ಷಾವಧಿ ಜಾತ್ರೋತ್ಸವ

Suddi Udaya

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya
error: Content is protected !!