22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

ಉಜಿರೆ: ಇಲ್ಲಿಯ ಕಾಲೇಜು ರಸ್ತೆ ಶಾರ್ವರಿ ಕಾಂಪ್ಲೆಕ್ಸ್ ನಲ್ಲಿ ಮಹಾವೀರ ಸಿಲ್ಕ್ ಬಳಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋ ರೂಂ ನ. 28ರಂದು ಶುಭಾರಂಭಗೊಂಡಿತು.

ನೂತನ ಸಂಸ್ಥೆಯನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರಾದ ಶರತ್ ಕೃಷ್ಣ ಪಡುವೆಟ್ನಾಯರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಕೆ. ಮೋಹನ್ ಕುಮಾರ್,ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ, ಬೆಳ್ತಂಗಡಿ ರೋಟರಿ ಕ್ಲಬ್‌ ಅಧ್ಯಕ್ಷ ಪ್ರಕಾಶ್ ಪ್ರಭು, ಉಜಿರೆ ಮೊಹಿಯ್ಯುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷ ಅಬೂಬಕ್ಕರ್, ಉಜಿರೆ ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್, ಉದ್ಯಮಿ ಪ್ರವೀಣ್ ಫೆರ್ನಾಂಡಿಸ್‌ ಹಳ್ಳಿಮನೆ, ಸೌತಡ್ಕ ನೈಮಿಷ ವೆಂಚರ್ಸ್ ಉದ್ಯಮಿ ಬಾಲಕೃಷ್ಣ, ಉಜಿರೆ ಗಣೇಶ್ ಆಯಿಲ್ ಮಿಲ್ ಮಾಲಕ ನಾಗರಾಜ್ ಕಾಮತ್, ತೋಟತ್ತಾಡಿ ಎಸ್ ಎನ್ ಡಿ ಪಿ ಅಧ್ಯಕ್ಷ ಸುರೇಶ್‌ ಎಂ. ಎನ್., ಹಿರಿಯರಾದ ವಾಸು ಪೂಜಾರಿ ಮರ್ವದಡಿ,ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳೀರ್ ಬಲಿಪ, ಪ್ರಮಖರಾದ ಚಿದಾನಂದ ಇಡ್ಯ,ಪ್ರಭಾಕರ ಜೈನ್ ಮಹಾವೀರ ಸಿಲ್ಕ್, ವಸಂತ ಶೆಟ್ಟಿ ಶ್ರದ್ದಾ,ಅನಿಲ್ ಕುಮಾರ್ ಅಕ್ಷರ ಪ್ರಿಂಟರ್ಸ್,ರವೀಂದ್ರ ಶೆಟ್ಟಿ ಬಳಂಜ,ವಿಶ್ವ ಭಂಡಾರಿ,ವಿಜಯ ನಿಡಿಗಲ್, ನಾಗರಾಜ್ ಕಾಮತ್ ,ಜೇಸಿ ಆಶಾ ಪ್ರಶಾಂತ್, ಉದ್ಯಮಿ ಪ್ರಶಾಂತ್ ಬೆಳ್ತಂಗಡಿ, ಪ್ರಶಾಂತ್ ಲಾಯಿಲ, ಗಣೇಶ್ ಕಕ್ಕಿಂಜೆ, ಗಣ್ಯರು ಹಿತೈಷಿಗಳು, ಗ್ರಾಹಕರು, ಕುಟುಂಬ ವರ್ಗದವರು ಹಾಜರಿದ್ದು ಶುಭಹಾರೈಸಿದರು.

ಮಾಲಕರಾದ ಬಿಚಿತ್ರಾ ಮತ್ತು ಪ್ರಸಾದ್ ಬಿ.ಎಸ್. ಗಣ್ಯರನ್ನು ಸ್ವಾಗತಿಸಿ, ಗೌರವಿಸಿದರು. ಸಿಬ್ಬಂದಿಗಳು ಸಹಕರಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿ, ಪ್ರಸಾದ್ ಬಿ. ಎಸ್. ವಂದಿಸಿದರು.

Related posts

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya

ಮೇ 17: ಶಾಸಕ ಹರೀಶ್ ಪೂಂಜರ ಸಹಕಾರದಲ್ಲಿ ಉಜಿರೆಯಲ್ಲಿ ಸಂಭ್ರಮದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ:ಕೇರಳದ ಸಾಂಪ್ರದಾಯಿಕ ಶೈಲಿಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ

Suddi Udaya

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya

ಅಳದಂಗಡಿಯ ವಿಲ್ಮಾ ಲವೀನಾ ಡಿಸೋಜಾ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಉಜಿರೆ ಜೆಸಿಐ ಸಿಟಿಗೆ ಹೊಸ ಘಟಕ ಔಟ್ ಸ್ಟ್ಯಾಂಡಿಂಗ್ ವಿನ್ನರ್ ಅವಾರ್ಡ್ ನೊಂದಿಗೆ ಹಲವು ಮನ್ನಣೆಗಳು

Suddi Udaya
error: Content is protected !!