September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಪವಿತ್ರಾದಿನೇಶ್ ರವರ “ಗೋಮಾತೆ” ಕವನಕ್ಕೆ ಅಭಿನಂದನಾ ಗೌರವ

ಗುರುವಾಯನಕೆರೆ: ಎಕ್ಸೆಲ್ ಪದವಿಪೂರ್ವ ಕಾಲೇಜು ಗುರುವಾಯನಕೆರೆ, ಬೆಳ್ತಂಗಡಿ ಇವರ ಎಕ್ಸೆಲ್ ಅಕ್ಷರೋತ್ಸವ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಹಾಗೂ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ದಶಮಾನೋತ್ಸವ ಕಾರ್ಯಕ್ರಮಕ್ಕೆ ದೇಶದ ಮೂಲೆ ಮೂಲೆಗಳಿಂದ ಕವನಗಳನ್ನು ಆಹ್ವಾನಿಸಲಾಗಿತ್ತು. ಸಾವಿರಕ್ಕಿಂತಲೂ ಮಿಗಿಲಾದ ಕವನಗಳು ಬಂದಿದ್ದು ಅದರಲ್ಲಿ ಆಯ್ದ 35 ಕವನಗಳಲ್ಲಿ ಪವಿತ್ರಾದಿನೇಶ್ ಇವರ “ಗೋಮಾತೆ” ಎಂಬ ಕವನವು ಆಯ್ಕೆಗೊಂಡಿರುವುದು ಶ್ಲಾಘನೀಯ. ನ.27 ರಂದು ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಇವರು ಭಾಗವಹಿಸಿ ಕವನವಾಚನ ಮಾಡಿದ್ದು ಎಕ್ಸೆಲ್ ವತಿಯಿಂದ ಅಭಿನಂದನಾ ಗೌರವವನ್ನು ಸ್ವೀಕರಿಸಿರುತ್ತಾರೆ.

ಇವರು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿಯಾಗಿದ್ದು ಶ್ರೀ ದಿನೇಶ್ ಇವರ ಪತ್ನಿಯಾಗಿದ್ದು ಪ್ರಸ್ತುತ ಪುತ್ತೂರು ತಾಲೂಕಿನ ಸ.ಹಿ.ಪ್ರಾ ಶಾಲೆ ಬಜತ್ತೂರು, ವಳಾಲು ಇಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಮೇಲಂತಬೆಟ್ಟು : ಲಕ್ಷ್ಮೀಯಮ್ಮ ನಿಧನ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

Suddi Udaya
error: Content is protected !!