22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ವಿಜೃಂಭಣೆಯ ಎಕ್ಸೆಲ್ ಪರ್ಬ, ಪ್ರತಿಭಾ ಪುರಸ್ಕಾರ

ಬೆಳ್ತಂಗಡಿ:ಎಕ್ಸೆಲ್ ಕಾಲೇಜು ವಿದ್ಯಾರ್ಥಿಗಳನ್ನು ದೇಶ ಕಟ್ಟುವ ಕೆಲಸಕ್ಕೆ ಪ್ರೇರಪಿಸುತ್ತಿರುವುದು ಅತ್ಯಂತ ಅದ್ಬುತ ಬೆಳವಣಿಗೆ ಎಂದು ಬೆಳಗಾವಿ ನಿಡುಸೋಸಿ ಮಠದ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ ಹೇಳಿದರು.

ಅವರು ನ 28 ರಂದು ಎಕ್ಸೆಲ್ ಕಾಲೇಜಿನ ಎಕ್ಸೆಲ್ ಪರ್ಬ,ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ದಿವ್ಯ ಸಾನಧ್ಯ ವಹಿಸಿ, ಆಶೀರ್ವಚನ ನೀಡಿದರು.

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಬೆಳ್ತಂಗಡಿ ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ರೆ.ಫಾ.ಕ್ಲಿಫರ್ಡ್ ಸಿಮೋನ್ ಪಿಂಟೋ,ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ,ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀ ನಾರಾಯಣ ಕೆ, ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ರಾಘವ ಶರ್ಮ ಉಪಸ್ಥಿತರಿದ್ದರು.

ಎಕ್ಸೆಲ್ ವಿದ್ಯಾಸಾಗರ ಕ್ಯಾಂಪಸ್ ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಅರಮಲೆಬೆಟ್ಟ ಕ್ಯಾಂಪಸ್ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ ವಂದಿಸಿದರು.

ಉಪನ್ಯಾಸಕರಾದ ಈಶ್ವರ್ ಪಿ ಶರ್ಮ, ಅರಣ್ ಕ್ಯಾಸ್ಟಲಿನೋ, ದುರ್ಗಾಪ್ರಸಾದ್ ಭಟ್, ಅನನ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya

ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!