ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಶಕ್ತಿನಗರದ ಬಳಿ ಕಾರು ಹಾಗೂ ಬೈಕ್ ಅಪಘಾತ

ಗುರುವಾಯನಕೆರೆ: ಇಲ್ಲಿಯ ಶಕ್ತಿನಗರದ ಬಳಿ ಅರಮಲೆಬೆಟ್ಟ ದ್ವಾರ ಹತ್ತಿರ ಬೈಕ್ ಹಾಗೂ ಕಾರು ನಡುವೆ ಅಪಘಾತವಾದ ಘಟನೆ ಇಂದು (ನ.28) ನಡೆದಿದೆ.

ಗುರುವಾಯನಕೆರೆ ಕಡೆ ಬರುತ್ತಿದ್ದ ಕಾರು ಹಾಗೂ ಮೇಲುಗಳಡೆ ರಸ್ತೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಬೈಕ್
ನಡುವೆ ಡಿಕ್ಕಿಯಾಗಿದ್ದು ಬೈಕ್ ಸವಾರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯ ವೆಬ್‌ಸೈಟ್ ಬಿಡುಗಡೆ

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪಿಯು ಕಾಲೇಜಿಗೆ ಶೇ.98.78 ಫಲಿತಾಂಶ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಮಳೆ ಹಿನ್ನೆಲೆ: ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya
error: Content is protected !!