August 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ನ್ಯೂ ಮೋನಿಯಾ, ಅತಿಸಾರ ಭೇದಿ ಬಗ್ಗೆ ಅರಿವು ಕಾರ್ಯಕ್ರಮ

ಚಾರ್ಮಾಡಿ: 0 to 5 ವರ್ಷದ ಒಳಗಿನ ಮಕ್ಕಳಲ್ಲಿ ಕಂಡುಬರುವ ಮರಣಗಳಲ್ಲಿ ನ್ಯೂ ಮೋನಿಯಾ, ಅತಿಸಾರಬೇದಿ ತಡೆಗಟ್ಟುವ ಬಗ್ಗೆ ಸೂಕ್ತವಾದ ಮಾಹಿತಿಯನ್ನು ಚಾರ್ಮಾಡಿ ಗ್ರಾ.ಪಂ ನಲ್ಲಿ ನೀಡಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರ ಮಕ್ಕಳ ತಜ್ಞರು ಡಾ| ಕೃಷ್ಣಾನಂದ ಮಾಹಿತಿ ನೀಡಿದರು.

ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಕಾರ್ಯಕ್ರಮ ನಿರೂಪಿಸಿ, ಆರೋಗ್ಯ ಸುರಕ್ಷಣಾಧಿಕಾರಿ ಶ್ರೀಮತಿ ಬಬಿತಾ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಯನ್ನು ಶ್ರೀಮತಿ ಜ್ಯೋತಿ ಉಳಿಪಾಡಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನೆರವೇರಿಸಿದರು.

ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಅಧಿಕಾರಿಯವರು , ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಸೌಜನ್ಯ ಪ್ರಕರಣ ವಿಚಾರಣೆ ಜು.21 ಕ್ಕೆ ಮುಂದೂಡಿಕೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya

ಕಳೆಂಜ ಗೋ ಶಾಲೆಗೆ ರೂ.33050 ದೇಣಿಗೆ ಹಸ್ತಾಂತರ

Suddi Udaya
error: Content is protected !!