30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ನ್ಯೂ ಮೋನಿಯಾ, ಅತಿಸಾರ ಭೇದಿ ಬಗ್ಗೆ ಅರಿವು ಕಾರ್ಯಕ್ರಮ

ಚಾರ್ಮಾಡಿ: 0 to 5 ವರ್ಷದ ಒಳಗಿನ ಮಕ್ಕಳಲ್ಲಿ ಕಂಡುಬರುವ ಮರಣಗಳಲ್ಲಿ ನ್ಯೂ ಮೋನಿಯಾ, ಅತಿಸಾರಬೇದಿ ತಡೆಗಟ್ಟುವ ಬಗ್ಗೆ ಸೂಕ್ತವಾದ ಮಾಹಿತಿಯನ್ನು ಚಾರ್ಮಾಡಿ ಗ್ರಾ.ಪಂ ನಲ್ಲಿ ನೀಡಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರ ಮಕ್ಕಳ ತಜ್ಞರು ಡಾ| ಕೃಷ್ಣಾನಂದ ಮಾಹಿತಿ ನೀಡಿದರು.

ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಕಾರ್ಯಕ್ರಮ ನಿರೂಪಿಸಿ, ಆರೋಗ್ಯ ಸುರಕ್ಷಣಾಧಿಕಾರಿ ಶ್ರೀಮತಿ ಬಬಿತಾ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಯನ್ನು ಶ್ರೀಮತಿ ಜ್ಯೋತಿ ಉಳಿಪಾಡಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನೆರವೇರಿಸಿದರು.

ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಅಧಿಕಾರಿಯವರು , ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!