23.4 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾ ಧ್ಯಕ್ಷ ರಾಗಿ ಪೀಠಾ ರೋಹಣ ಪರಮ ಪೂಜ್ಯ ಅತಿ ವಂದನಿಯ ಮಾರ್ ಜೇಮ್ಸ್ ಪಟ್ಟೆರಿಲ್ ಸಿ ಎಂ ಎಫ್ ಅವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪೂಜ್ಯರನ್ನು ನೆಲ್ಯಾಡಿ ಪೇಟೆ ಹಾಗೂ ಸಮೀಪದ ವಿವಿಧ ಸಂಘ ಸಂಸ್ಥೆಗಳ ನೇತೃ ತ್ವದಲ್ಲಿ ಸನ್ಮಾನಿಸಿ ಗೌರವ ಸೂಚಿಸಲಾಯಿತು.

ವರ್ತಕ ಸಂಘ, ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ, ಕಟ್ಟಡ ಮಾಲಕ ರ ಸಂಘ, ರಿಕ್ಷಾ ಚಾಲಕ ಮಾಲಕ ಸಂಘ ಟಾಕ್ಸಿ ವಾಹನಗಳ ಸಂಘ ಹಾಗೂ ಇತರೆ ಸಾಮಾಜಿಕ ಮತ್ತು ಹಾಗೂ ರಾಜಕೀಯ ಮುಖಂಡರು ಬಾಗವಹಿಸಿ ಶುಭ ಹಾರೈಸಿದರು. ಟೋಮಿ ಮಟ್ಟಮ್, ರಘು ಲಾಲ್, ಗಣೇಶ್ ರಶ್ಮಿ, ರಫೀಕ್ ಸೀಗಲ್, ಮುತಾಲಿಬ್ ಎಂ ಆರ್, ದಿನೇಶ್ ಎಂ ಟಿ, ಪ್ರಶಾಂತ್ ನೇಸರ, ರಿಚರ್ಡ್ ಫೆರ್ನಾಂಡಿಸ್, ಜೋಸೆಫ್ ಡಿ ಸೋಜಾ ಸಂತೋಷ್ ಹೊಸಮಜಾಲು ಉಪಸ್ಥಿತರಿದ್ದರು.

Related posts

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

Suddi Udaya

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 58ನೇ ಪಟ್ಟಾಭಿಷೇಕದ ಪ್ರಯುಕ್ತ ಕಳೆಂಜ ಗೋಶಾಲೆಯ ಆವರಣದಲ್ಲಿ ಹಣ್ಣು ಹಂಪಲು ಗಿಡ ಮತ್ತು ಹಸಿರು ಹುಲ್ಲು ನಾಟಿ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ

Suddi Udaya
error: Content is protected !!