23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾ ಧ್ಯಕ್ಷ ರಾಗಿ ಪೀಠಾ ರೋಹಣ ಪರಮ ಪೂಜ್ಯ ಅತಿ ವಂದನಿಯ ಮಾರ್ ಜೇಮ್ಸ್ ಪಟ್ಟೆರಿಲ್ ಸಿ ಎಂ ಎಫ್ ಅವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪೂಜ್ಯರನ್ನು ನೆಲ್ಯಾಡಿ ಪೇಟೆ ಹಾಗೂ ಸಮೀಪದ ವಿವಿಧ ಸಂಘ ಸಂಸ್ಥೆಗಳ ನೇತೃ ತ್ವದಲ್ಲಿ ಸನ್ಮಾನಿಸಿ ಗೌರವ ಸೂಚಿಸಲಾಯಿತು.

ವರ್ತಕ ಸಂಘ, ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ, ಕಟ್ಟಡ ಮಾಲಕ ರ ಸಂಘ, ರಿಕ್ಷಾ ಚಾಲಕ ಮಾಲಕ ಸಂಘ ಟಾಕ್ಸಿ ವಾಹನಗಳ ಸಂಘ ಹಾಗೂ ಇತರೆ ಸಾಮಾಜಿಕ ಮತ್ತು ಹಾಗೂ ರಾಜಕೀಯ ಮುಖಂಡರು ಬಾಗವಹಿಸಿ ಶುಭ ಹಾರೈಸಿದರು. ಟೋಮಿ ಮಟ್ಟಮ್, ರಘು ಲಾಲ್, ಗಣೇಶ್ ರಶ್ಮಿ, ರಫೀಕ್ ಸೀಗಲ್, ಮುತಾಲಿಬ್ ಎಂ ಆರ್, ದಿನೇಶ್ ಎಂ ಟಿ, ಪ್ರಶಾಂತ್ ನೇಸರ, ರಿಚರ್ಡ್ ಫೆರ್ನಾಂಡಿಸ್, ಜೋಸೆಫ್ ಡಿ ಸೋಜಾ ಸಂತೋಷ್ ಹೊಸಮಜಾಲು ಉಪಸ್ಥಿತರಿದ್ದರು.

Related posts

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ- 2026” ರ ಉದ್ಘಾಟನೆ

Suddi Udaya

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya

ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮ

Suddi Udaya
error: Content is protected !!