30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

ಮಾಲಾಡಿ : ಕೊಲ್ಪದಬೈಲು ಪೆಟ್ರೋಲ್ ಪಂಪ್ ಎದುರು ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದ ಘಟನೆ ನ. 28 ರoದು ಬೆಳಿಗ್ಗೆ ನಡೆದಿದೆ.

ಕಾರು ಮತ್ತು ಬೈಕ್ ಎರಡು ಬೆಳ್ತಂಗಡಿ ಕಡೆಯಿಂದ ಸಾಗುತ್ತಿದ್ದು ಬೈಕ್ ಸವಾರ ಕಾರು ಬರುತ್ತಿದ್ದುದನ್ನು ಗಮನಿಸದೆ ಪೆಟ್ರೋಲ್ ಪoಪಿನ ಕಡೆ ತಿರುಗಿಸಿದ ಕಾರಣ ಅಪಘಾತ ಸoಭವಿಸಿದೆ ಎನ್ನಲಾಗಿದೆ. ಬೈಕ್ ಕಾರಿನಡಿ ಸಿಲುಕಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಕಾರು ಮತ್ತು ಬೈಕ್ ನಜ್ಜುಗುಜ್ಜಾಗಿದೆ.

Related posts

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

Suddi Udaya
error: Content is protected !!