25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಶಕ್ತಿನಗರದ ಬಳಿ ಕಾರು ಹಾಗೂ ಬೈಕ್ ಅಪಘಾತ

ಗುರುವಾಯನಕೆರೆ: ಇಲ್ಲಿಯ ಶಕ್ತಿನಗರದ ಬಳಿ ಅರಮಲೆಬೆಟ್ಟ ದ್ವಾರ ಹತ್ತಿರ ಬೈಕ್ ಹಾಗೂ ಕಾರು ನಡುವೆ ಅಪಘಾತವಾದ ಘಟನೆ ಇಂದು (ನ.28) ನಡೆದಿದೆ.

ಗುರುವಾಯನಕೆರೆ ಕಡೆ ಬರುತ್ತಿದ್ದ ಕಾರು ಹಾಗೂ ಮೇಲುಗಳಡೆ ರಸ್ತೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಬೈಕ್
ನಡುವೆ ಡಿಕ್ಕಿಯಾಗಿದ್ದು ಬೈಕ್ ಸವಾರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಕುತ್ಲೂರು: ಈಶ್ವರಪ್ಪ ಆಚಾರ್ಯ ನಿಧನ

Suddi Udaya

ತಾಲೂಕಿನಾದ್ಯಂತ ಗಾಳಿ ಮಳೆ: ವಿವಿಧ ಕಡೆಗಳಲ್ಲಿ ಹಾನಿ

Suddi Udaya
error: Content is protected !!