September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಎರಡು ಅತೀ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿಯನ್ನು ಮಚ್ಚಿನ ಗ್ರಾಮದ ಗಣ್ಯರಾದ

ಜಯಪ್ರಕಾಶ ಸಂಪಿಗೆತ್ತಾಯವರ ಉದಾರ ಕೊಡುಗೆಯಿಂದ ಮತ್ತು ಮಚ್ಚಿನ ಜನಜಾಗೃತಿ ಅಧ್ಯಕ್ಷ ಗೋಪಾಲ ಪೂಜಾರಿ, ಕುತ್ತಿನ ಒಕ್ಕೂಟದ ಅಧ್ಯಕ್ಷ ಜಯ , ಮಚ್ಚಿನ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಧಾ ಆಚಾರ್ಯ, ಒಕ್ಕೂಟದ ಪದಾಧಿಕಾರಿಗಳಾದ ವನಿತ ,ವಲಯ ಮೇಲ್ವಿಚಾರಕರಾದ ಕೇಶವ ನಾಯ್ಕ ಮತ್ತು ಸೇವಾಪ್ರತಿನಿದಿಧಿ ಪರಮೇಶ್ವರವರು ಆಹಾರ ಕಿಟ್ ನೀಡಿ ಪೂಜ್ಯರ ಹುಟ್ಟು ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು.

Related posts

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಓಡಿಲ್ನಾಳ ಸ.ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಲಾಯಿಲ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಶ್ರದ್ದೇಶ್ ಗಾಣಿಗ, ಕಾರ್ಯದರ್ಶಿಯಾಗಿ ಅಜಯ್

Suddi Udaya

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

Suddi Udaya

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya
error: Content is protected !!