25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

ನಯನಾಡು : ಇಂಫೋರ್ಮೆಟಿಕ ಬಿಝಿನೆಸ್ ಸೊಲ್ಯುಶ್ಯನ್ಸ್ ಕಂಪೆನಿ, ಬೆಂಗಳೂರು ಇವರು ತಮ್ಮ ಸಿ.ಎಸ್ ಆರ್ ನಿಧಿಯಿಂದ ,ಸರಕಾರಿ ಪ್ರೌಢಶಾಲೆ ನಯನಾಡು ಇಲ್ಲಿಗೆ ಕೊಡುಗೆಯಾಗಿ ನೀಡಿದ 20 ಬೆಂಚು, 20 ಡೆಸ್ಕು, 5 ಮೇಜು, 7 ಬಾಗಿಲುಗಳು ಸೇರಿದಂತೆ ಒಟ್ಟು 3,50,000 ರೂಪಾಯಿ ಮೌಲ್ಯದ ವಸ್ತುಗಳನ್ನು ಕಂಪೆನಿಯ ಅಧಿಕಾರಿಯಾದ ಶ್ರೀಧರ್ ಟಿ, ಇವರು ಹಸ್ತಾಂತರಿಸಿದರು.

ಶಾಲಾ ಆಂಗ್ಲ ಭಾಷಾ ಅಧ್ಯಾಪಕ ಸತೀಶ್ ಕುಮಾರ್ ಮತ್ತು ಶ್ರೀಧರ್ ಟಿ ಇವರ ಮುತುವರ್ಜಿ ಮತ್ತು ಸಹಕಾರದಿಂದ ಈ ಕೆಲಸ ಸಾಧ್ಯವಾಗಿದೆ. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಜೋಯಲ್, ಶಾಲಾ ಎಸ್ಡಿಎಂಸಿ ಸದಸ್ಯರು ಮತ್ತು ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ವೇಣೂರು: ಖಾಸಗಿ ಬಸ್ ಹಾಗೂ ಜೀಪ್ ನಡುವೆ ಅಪಘಾತ : ಓವ೯ರಿಗೆ ಗಂಭೀರ ಗಾಯ

Suddi Udaya

ಪಿಕಪ್ – ಟಿಪ್ಪರ್ ನಲ್ಲಿ ಶಾಲಾ ಮಕ್ಕಳ ಪ್ರವಾಸ ಪ್ರಕರಣ: ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅಮಾನತು

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya
error: Content is protected !!