24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

ನಯನಾಡು : ಇಂಫೋರ್ಮೆಟಿಕ ಬಿಝಿನೆಸ್ ಸೊಲ್ಯುಶ್ಯನ್ಸ್ ಕಂಪೆನಿ, ಬೆಂಗಳೂರು ಇವರು ತಮ್ಮ ಸಿ.ಎಸ್ ಆರ್ ನಿಧಿಯಿಂದ ,ಸರಕಾರಿ ಪ್ರೌಢಶಾಲೆ ನಯನಾಡು ಇಲ್ಲಿಗೆ ಕೊಡುಗೆಯಾಗಿ ನೀಡಿದ 20 ಬೆಂಚು, 20 ಡೆಸ್ಕು, 5 ಮೇಜು, 7 ಬಾಗಿಲುಗಳು ಸೇರಿದಂತೆ ಒಟ್ಟು 3,50,000 ರೂಪಾಯಿ ಮೌಲ್ಯದ ವಸ್ತುಗಳನ್ನು ಕಂಪೆನಿಯ ಅಧಿಕಾರಿಯಾದ ಶ್ರೀಧರ್ ಟಿ, ಇವರು ಹಸ್ತಾಂತರಿಸಿದರು.

ಶಾಲಾ ಆಂಗ್ಲ ಭಾಷಾ ಅಧ್ಯಾಪಕ ಸತೀಶ್ ಕುಮಾರ್ ಮತ್ತು ಶ್ರೀಧರ್ ಟಿ ಇವರ ಮುತುವರ್ಜಿ ಮತ್ತು ಸಹಕಾರದಿಂದ ಈ ಕೆಲಸ ಸಾಧ್ಯವಾಗಿದೆ. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಜೋಯಲ್, ಶಾಲಾ ಎಸ್ಡಿಎಂಸಿ ಸದಸ್ಯರು ಮತ್ತು ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

Suddi Udaya

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

Suddi Udaya

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!