22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

ನಯನಾಡು : ಇಂಫೋರ್ಮೆಟಿಕ ಬಿಝಿನೆಸ್ ಸೊಲ್ಯುಶ್ಯನ್ಸ್ ಕಂಪೆನಿ, ಬೆಂಗಳೂರು ಇವರು ತಮ್ಮ ಸಿ.ಎಸ್ ಆರ್ ನಿಧಿಯಿಂದ ,ಸರಕಾರಿ ಪ್ರೌಢಶಾಲೆ ನಯನಾಡು ಇಲ್ಲಿಗೆ ಕೊಡುಗೆಯಾಗಿ ನೀಡಿದ 20 ಬೆಂಚು, 20 ಡೆಸ್ಕು, 5 ಮೇಜು, 7 ಬಾಗಿಲುಗಳು ಸೇರಿದಂತೆ ಒಟ್ಟು 3,50,000 ರೂಪಾಯಿ ಮೌಲ್ಯದ ವಸ್ತುಗಳನ್ನು ಕಂಪೆನಿಯ ಅಧಿಕಾರಿಯಾದ ಶ್ರೀಧರ್ ಟಿ, ಇವರು ಹಸ್ತಾಂತರಿಸಿದರು.

ಶಾಲಾ ಆಂಗ್ಲ ಭಾಷಾ ಅಧ್ಯಾಪಕ ಸತೀಶ್ ಕುಮಾರ್ ಮತ್ತು ಶ್ರೀಧರ್ ಟಿ ಇವರ ಮುತುವರ್ಜಿ ಮತ್ತು ಸಹಕಾರದಿಂದ ಈ ಕೆಲಸ ಸಾಧ್ಯವಾಗಿದೆ. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಜೋಯಲ್, ಶಾಲಾ ಎಸ್ಡಿಎಂಸಿ ಸದಸ್ಯರು ಮತ್ತು ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಿರ್ಲಾಲು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya
error: Content is protected !!