25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾ ಧ್ಯಕ್ಷ ರಾಗಿ ಪೀಠಾ ರೋಹಣ ಪರಮ ಪೂಜ್ಯ ಅತಿ ವಂದನಿಯ ಮಾರ್ ಜೇಮ್ಸ್ ಪಟ್ಟೆರಿಲ್ ಸಿ ಎಂ ಎಫ್ ಅವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪೂಜ್ಯರನ್ನು ನೆಲ್ಯಾಡಿ ಪೇಟೆ ಹಾಗೂ ಸಮೀಪದ ವಿವಿಧ ಸಂಘ ಸಂಸ್ಥೆಗಳ ನೇತೃ ತ್ವದಲ್ಲಿ ಸನ್ಮಾನಿಸಿ ಗೌರವ ಸೂಚಿಸಲಾಯಿತು.

ವರ್ತಕ ಸಂಘ, ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ, ಕಟ್ಟಡ ಮಾಲಕ ರ ಸಂಘ, ರಿಕ್ಷಾ ಚಾಲಕ ಮಾಲಕ ಸಂಘ ಟಾಕ್ಸಿ ವಾಹನಗಳ ಸಂಘ ಹಾಗೂ ಇತರೆ ಸಾಮಾಜಿಕ ಮತ್ತು ಹಾಗೂ ರಾಜಕೀಯ ಮುಖಂಡರು ಬಾಗವಹಿಸಿ ಶುಭ ಹಾರೈಸಿದರು. ಟೋಮಿ ಮಟ್ಟಮ್, ರಘು ಲಾಲ್, ಗಣೇಶ್ ರಶ್ಮಿ, ರಫೀಕ್ ಸೀಗಲ್, ಮುತಾಲಿಬ್ ಎಂ ಆರ್, ದಿನೇಶ್ ಎಂ ಟಿ, ಪ್ರಶಾಂತ್ ನೇಸರ, ರಿಚರ್ಡ್ ಫೆರ್ನಾಂಡಿಸ್, ಜೋಸೆಫ್ ಡಿ ಸೋಜಾ ಸಂತೋಷ್ ಹೊಸಮಜಾಲು ಉಪಸ್ಥಿತರಿದ್ದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

Suddi Udaya
error: Content is protected !!