25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾ ಧ್ಯಕ್ಷ ರಾಗಿ ಪೀಠಾ ರೋಹಣ ಪರಮ ಪೂಜ್ಯ ಅತಿ ವಂದನಿಯ ಮಾರ್ ಜೇಮ್ಸ್ ಪಟ್ಟೆರಿಲ್ ಸಿ ಎಂ ಎಫ್ ಅವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪೂಜ್ಯರನ್ನು ನೆಲ್ಯಾಡಿ ಪೇಟೆ ಹಾಗೂ ಸಮೀಪದ ವಿವಿಧ ಸಂಘ ಸಂಸ್ಥೆಗಳ ನೇತೃ ತ್ವದಲ್ಲಿ ಸನ್ಮಾನಿಸಿ ಗೌರವ ಸೂಚಿಸಲಾಯಿತು.

ವರ್ತಕ ಸಂಘ, ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ, ಕಟ್ಟಡ ಮಾಲಕ ರ ಸಂಘ, ರಿಕ್ಷಾ ಚಾಲಕ ಮಾಲಕ ಸಂಘ ಟಾಕ್ಸಿ ವಾಹನಗಳ ಸಂಘ ಹಾಗೂ ಇತರೆ ಸಾಮಾಜಿಕ ಮತ್ತು ಹಾಗೂ ರಾಜಕೀಯ ಮುಖಂಡರು ಬಾಗವಹಿಸಿ ಶುಭ ಹಾರೈಸಿದರು. ಟೋಮಿ ಮಟ್ಟಮ್, ರಘು ಲಾಲ್, ಗಣೇಶ್ ರಶ್ಮಿ, ರಫೀಕ್ ಸೀಗಲ್, ಮುತಾಲಿಬ್ ಎಂ ಆರ್, ದಿನೇಶ್ ಎಂ ಟಿ, ಪ್ರಶಾಂತ್ ನೇಸರ, ರಿಚರ್ಡ್ ಫೆರ್ನಾಂಡಿಸ್, ಜೋಸೆಫ್ ಡಿ ಸೋಜಾ ಸಂತೋಷ್ ಹೊಸಮಜಾಲು ಉಪಸ್ಥಿತರಿದ್ದರು.

Related posts

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!