29.5 C
ಪುತ್ತೂರು, ಬೆಳ್ತಂಗಡಿ
June 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾ ಧ್ಯಕ್ಷ ರಾಗಿ ಪೀಠಾ ರೋಹಣ ಪರಮ ಪೂಜ್ಯ ಅತಿ ವಂದನಿಯ ಮಾರ್ ಜೇಮ್ಸ್ ಪಟ್ಟೆರಿಲ್ ಸಿ ಎಂ ಎಫ್ ಅವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪೂಜ್ಯರನ್ನು ನೆಲ್ಯಾಡಿ ಪೇಟೆ ಹಾಗೂ ಸಮೀಪದ ವಿವಿಧ ಸಂಘ ಸಂಸ್ಥೆಗಳ ನೇತೃ ತ್ವದಲ್ಲಿ ಸನ್ಮಾನಿಸಿ ಗೌರವ ಸೂಚಿಸಲಾಯಿತು.

ವರ್ತಕ ಸಂಘ, ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ, ಕಟ್ಟಡ ಮಾಲಕ ರ ಸಂಘ, ರಿಕ್ಷಾ ಚಾಲಕ ಮಾಲಕ ಸಂಘ ಟಾಕ್ಸಿ ವಾಹನಗಳ ಸಂಘ ಹಾಗೂ ಇತರೆ ಸಾಮಾಜಿಕ ಮತ್ತು ಹಾಗೂ ರಾಜಕೀಯ ಮುಖಂಡರು ಬಾಗವಹಿಸಿ ಶುಭ ಹಾರೈಸಿದರು. ಟೋಮಿ ಮಟ್ಟಮ್, ರಘು ಲಾಲ್, ಗಣೇಶ್ ರಶ್ಮಿ, ರಫೀಕ್ ಸೀಗಲ್, ಮುತಾಲಿಬ್ ಎಂ ಆರ್, ದಿನೇಶ್ ಎಂ ಟಿ, ಪ್ರಶಾಂತ್ ನೇಸರ, ರಿಚರ್ಡ್ ಫೆರ್ನಾಂಡಿಸ್, ಜೋಸೆಫ್ ಡಿ ಸೋಜಾ ಸಂತೋಷ್ ಹೊಸಮಜಾಲು ಉಪಸ್ಥಿತರಿದ್ದರು.

Related posts

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

Suddi Udaya

ಧರ್ಮಸ್ಥಳದಲ್ಲಿ ಇತಿಹಾಸ ಸೃಷ್ಟಿ: ರಂಗಭೂಮಿಯಲ್ಲಿ ಮೊದಲ ಬಾರಿಗೆ ಏಐ ರೋಬೋಟ್ ‘ಶೃತಿ’ ಅಭಿನಯ

Suddi Udaya

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಚಾರ್ಮಾಡಿ ಘಾಟ್ ಅಪಘಾತ: ಓರ್ವ ವೃದ್ಧ ಸಾವು

Suddi Udaya

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya
error: Content is protected !!