22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಸಾರಿಗೆ ನಿಯಮಗಳ ಉಲ್ಲಂಘನೆಯ ಪ್ರಕರಣಗಳು : ಡಿ.12 ರ ಒಳಗೆ ದಂಡ ಕಟ್ಟಿದಲ್ಲಿ ಶೇ 50 ರಿಯಾಯಿತಿ

ಬೆಳ್ತಂಗಡಿ: ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇ 50ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ.

ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆಯಡಿಯಲ್ಲಿ ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಇರುವ ಡಿ.ಎಸ್.ಎ ( ಇಲಾಖಾ ಶಾಸನ ) ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50 (ಶೇಕಡ ಐವತ್ತರಷ್ಟು) ರಷ್ಟು ರಿಯಾಯಿತಿಯನ್ನು ಡಿ.12 ರ ಒಳಗೆ ಪಾವತಿಸಿ ಪ್ರಕರಣಗಳನ್ನು ವಾಹನ ಮಾಲೀಕರು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಬಂಟ್ವಾಳ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ :ಪುದುವೆಟ್ಟು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya
error: Content is protected !!