
ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಇಂದು ಸಂಜೆ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜೇಯೇಂದ್ರ ಅವರು ಭೇಟಿ ನೀಡಿದರು.

ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ಆಡಳಿತದಾರದ ಶಿವಪ್ರಸಾದ್ ಅಜಿಲ ಅವರು ಶಾಲು ಹೊಂದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಸದ ಕ್ಯಾ . ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜ, ಗಣ್ಯರಾದ ಶಶಿರಾಜ್ ಶೆಟ್ಟಿ, ಸದಾನಂದ ಪೂಜಾರಿ, ಉಮೇಶ್ ಕುಲಾಲ್, ಸುಪ್ರೀತ್ ಜೈನ್ ಮೊದಲಾದವರು
ಉಪಸ್ಥಿತರಿದ್ದರು.












