September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

ಉಜಿರೆ: ಇಲ್ಲಿಯ ಕಾಲೇಜು ರಸ್ತೆ ಶಾರ್ವರಿ ಕಾಂಪ್ಲೆಕ್ಸ್ ನಲ್ಲಿ ಮಹಾವೀರ ಸಿಲ್ಕ್ ಬಳಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋ ರೂಂ ನ. 28ರಂದು ಶುಭಾರಂಭಗೊಂಡಿತು.

ನೂತನ ಸಂಸ್ಥೆಯನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರಾದ ಶರತ್ ಕೃಷ್ಣ ಪಡುವೆಟ್ನಾಯರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಕೆ. ಮೋಹನ್ ಕುಮಾರ್,ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ, ಬೆಳ್ತಂಗಡಿ ರೋಟರಿ ಕ್ಲಬ್‌ ಅಧ್ಯಕ್ಷ ಪ್ರಕಾಶ್ ಪ್ರಭು, ಉಜಿರೆ ಮೊಹಿಯ್ಯುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷ ಅಬೂಬಕ್ಕರ್, ಉಜಿರೆ ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್, ಉದ್ಯಮಿ ಪ್ರವೀಣ್ ಫೆರ್ನಾಂಡಿಸ್‌ ಹಳ್ಳಿಮನೆ, ಸೌತಡ್ಕ ನೈಮಿಷ ವೆಂಚರ್ಸ್ ಉದ್ಯಮಿ ಬಾಲಕೃಷ್ಣ, ಉಜಿರೆ ಗಣೇಶ್ ಆಯಿಲ್ ಮಿಲ್ ಮಾಲಕ ನಾಗರಾಜ್ ಕಾಮತ್, ತೋಟತ್ತಾಡಿ ಎಸ್ ಎನ್ ಡಿ ಪಿ ಅಧ್ಯಕ್ಷ ಸುರೇಶ್‌ ಎಂ. ಎನ್., ಹಿರಿಯರಾದ ವಾಸು ಪೂಜಾರಿ ಮರ್ವದಡಿ,ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳೀರ್ ಬಲಿಪ, ಪ್ರಮಖರಾದ ಚಿದಾನಂದ ಇಡ್ಯ,ಪ್ರಭಾಕರ ಜೈನ್ ಮಹಾವೀರ ಸಿಲ್ಕ್, ವಸಂತ ಶೆಟ್ಟಿ ಶ್ರದ್ದಾ,ಅನಿಲ್ ಕುಮಾರ್ ಅಕ್ಷರ ಪ್ರಿಂಟರ್ಸ್,ರವೀಂದ್ರ ಶೆಟ್ಟಿ ಬಳಂಜ,ವಿಶ್ವ ಭಂಡಾರಿ,ವಿಜಯ ನಿಡಿಗಲ್, ನಾಗರಾಜ್ ಕಾಮತ್ ,ಜೇಸಿ ಆಶಾ ಪ್ರಶಾಂತ್, ಉದ್ಯಮಿ ಪ್ರಶಾಂತ್ ಬೆಳ್ತಂಗಡಿ, ಪ್ರಶಾಂತ್ ಲಾಯಿಲ, ಗಣೇಶ್ ಕಕ್ಕಿಂಜೆ, ಗಣ್ಯರು ಹಿತೈಷಿಗಳು, ಗ್ರಾಹಕರು, ಕುಟುಂಬ ವರ್ಗದವರು ಹಾಜರಿದ್ದು ಶುಭಹಾರೈಸಿದರು.

ಮಾಲಕರಾದ ಬಿಚಿತ್ರಾ ಮತ್ತು ಪ್ರಸಾದ್ ಬಿ.ಎಸ್. ಗಣ್ಯರನ್ನು ಸ್ವಾಗತಿಸಿ, ಗೌರವಿಸಿದರು. ಸಿಬ್ಬಂದಿಗಳು ಸಹಕರಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿ, ಪ್ರಸಾದ್ ಬಿ. ಎಸ್. ವಂದಿಸಿದರು.

Related posts

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya

ತಾಲೂಕು ಮಟ್ಟದ ಖೋ-ಖೋ ಸ್ಪರ್ಧೆ: ನಡ ಸರಕಾರಿ ಪಿ.ಯು. ಕಾಲೇಜು ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya
error: Content is protected !!