March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಪವಿತ್ರಾದಿನೇಶ್ ರವರ “ಗೋಮಾತೆ” ಕವನಕ್ಕೆ ಅಭಿನಂದನಾ ಗೌರವ

ಗುರುವಾಯನಕೆರೆ: ಎಕ್ಸೆಲ್ ಪದವಿಪೂರ್ವ ಕಾಲೇಜು ಗುರುವಾಯನಕೆರೆ, ಬೆಳ್ತಂಗಡಿ ಇವರ ಎಕ್ಸೆಲ್ ಅಕ್ಷರೋತ್ಸವ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಹಾಗೂ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ದಶಮಾನೋತ್ಸವ ಕಾರ್ಯಕ್ರಮಕ್ಕೆ ದೇಶದ ಮೂಲೆ ಮೂಲೆಗಳಿಂದ ಕವನಗಳನ್ನು ಆಹ್ವಾನಿಸಲಾಗಿತ್ತು. ಸಾವಿರಕ್ಕಿಂತಲೂ ಮಿಗಿಲಾದ ಕವನಗಳು ಬಂದಿದ್ದು ಅದರಲ್ಲಿ ಆಯ್ದ 35 ಕವನಗಳಲ್ಲಿ ಪವಿತ್ರಾದಿನೇಶ್ ಇವರ “ಗೋಮಾತೆ” ಎಂಬ ಕವನವು ಆಯ್ಕೆಗೊಂಡಿರುವುದು ಶ್ಲಾಘನೀಯ. ನ.27 ರಂದು ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಇವರು ಭಾಗವಹಿಸಿ ಕವನವಾಚನ ಮಾಡಿದ್ದು ಎಕ್ಸೆಲ್ ವತಿಯಿಂದ ಅಭಿನಂದನಾ ಗೌರವವನ್ನು ಸ್ವೀಕರಿಸಿರುತ್ತಾರೆ.

ಇವರು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿಯಾಗಿದ್ದು ಶ್ರೀ ದಿನೇಶ್ ಇವರ ಪತ್ನಿಯಾಗಿದ್ದು ಪ್ರಸ್ತುತ ಪುತ್ತೂರು ತಾಲೂಕಿನ ಸ.ಹಿ.ಪ್ರಾ ಶಾಲೆ ಬಜತ್ತೂರು, ವಳಾಲು ಇಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಎ.17: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್‌ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ : ‌ಬೆಳ್ತಂಗಡಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಹಿನ್ನಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!