23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ವಿಜೃಂಭಣೆಯ ಎಕ್ಸೆಲ್ ಪರ್ಬ, ಪ್ರತಿಭಾ ಪುರಸ್ಕಾರ

ಬೆಳ್ತಂಗಡಿ:ಎಕ್ಸೆಲ್ ಕಾಲೇಜು ವಿದ್ಯಾರ್ಥಿಗಳನ್ನು ದೇಶ ಕಟ್ಟುವ ಕೆಲಸಕ್ಕೆ ಪ್ರೇರಪಿಸುತ್ತಿರುವುದು ಅತ್ಯಂತ ಅದ್ಬುತ ಬೆಳವಣಿಗೆ ಎಂದು ಬೆಳಗಾವಿ ನಿಡುಸೋಸಿ ಮಠದ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ ಹೇಳಿದರು.

ಅವರು ನ 28 ರಂದು ಎಕ್ಸೆಲ್ ಕಾಲೇಜಿನ ಎಕ್ಸೆಲ್ ಪರ್ಬ,ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ದಿವ್ಯ ಸಾನಧ್ಯ ವಹಿಸಿ, ಆಶೀರ್ವಚನ ನೀಡಿದರು.

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಬೆಳ್ತಂಗಡಿ ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ರೆ.ಫಾ.ಕ್ಲಿಫರ್ಡ್ ಸಿಮೋನ್ ಪಿಂಟೋ,ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ,ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀ ನಾರಾಯಣ ಕೆ, ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ರಾಘವ ಶರ್ಮ ಉಪಸ್ಥಿತರಿದ್ದರು.

ಎಕ್ಸೆಲ್ ವಿದ್ಯಾಸಾಗರ ಕ್ಯಾಂಪಸ್ ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಅರಮಲೆಬೆಟ್ಟ ಕ್ಯಾಂಪಸ್ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ ವಂದಿಸಿದರು.

ಉಪನ್ಯಾಸಕರಾದ ಈಶ್ವರ್ ಪಿ ಶರ್ಮ, ಅರಣ್ ಕ್ಯಾಸ್ಟಲಿನೋ, ದುರ್ಗಾಪ್ರಸಾದ್ ಭಟ್, ಅನನ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಮೋಹಿತ್ ತೃತೀಯ ಸ್ಥಾನ

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya
error: Content is protected !!