25.5 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಶಕ್ತಿನಗರದ ಬಳಿ ಕಾರು ಹಾಗೂ ಬೈಕ್ ಅಪಘಾತ

ಗುರುವಾಯನಕೆರೆ: ಇಲ್ಲಿಯ ಶಕ್ತಿನಗರದ ಬಳಿ ಅರಮಲೆಬೆಟ್ಟ ದ್ವಾರ ಹತ್ತಿರ ಬೈಕ್ ಹಾಗೂ ಕಾರು ನಡುವೆ ಅಪಘಾತವಾದ ಘಟನೆ ಇಂದು (ನ.28) ನಡೆದಿದೆ.

ಗುರುವಾಯನಕೆರೆ ಕಡೆ ಬರುತ್ತಿದ್ದ ಕಾರು ಹಾಗೂ ಮೇಲುಗಳಡೆ ರಸ್ತೆಯಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಬೈಕ್
ನಡುವೆ ಡಿಕ್ಕಿಯಾಗಿದ್ದು ಬೈಕ್ ಸವಾರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಬೆಳ್ತಂಗಡಿ ಟೈಲರ್ ಅಸೋಸಿಯೇಶನ್ ವತಿಯಿಂದ ಗುರುವಾಯನಕೆರೆ ಡಾ| ವೇಣುಗೋಪಾಲ ಶರ್ಮರವರಿಗೆ ಸನ್ಮಾನ

Suddi Udaya

ಜೆಸಿಸಿ ಬೆಳ್ತಂಗಡಿ ಮಂಜುಶ್ರೀಯಿಂದ ವಲಯದ ಸ್ವಾಗತ್ ಕಾರ್ಯಕ್ರಮ ಅಯೋಜನೆ

Suddi Udaya
error: Content is protected !!