23.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ನ್ಯೂ ಮೋನಿಯಾ, ಅತಿಸಾರ ಭೇದಿ ಬಗ್ಗೆ ಅರಿವು ಕಾರ್ಯಕ್ರಮ

ಚಾರ್ಮಾಡಿ: 0 to 5 ವರ್ಷದ ಒಳಗಿನ ಮಕ್ಕಳಲ್ಲಿ ಕಂಡುಬರುವ ಮರಣಗಳಲ್ಲಿ ನ್ಯೂ ಮೋನಿಯಾ, ಅತಿಸಾರಬೇದಿ ತಡೆಗಟ್ಟುವ ಬಗ್ಗೆ ಸೂಕ್ತವಾದ ಮಾಹಿತಿಯನ್ನು ಚಾರ್ಮಾಡಿ ಗ್ರಾ.ಪಂ ನಲ್ಲಿ ನೀಡಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರ ಮಕ್ಕಳ ತಜ್ಞರು ಡಾ| ಕೃಷ್ಣಾನಂದ ಮಾಹಿತಿ ನೀಡಿದರು.

ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಕಾರ್ಯಕ್ರಮ ನಿರೂಪಿಸಿ, ಆರೋಗ್ಯ ಸುರಕ್ಷಣಾಧಿಕಾರಿ ಶ್ರೀಮತಿ ಬಬಿತಾ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಯನ್ನು ಶ್ರೀಮತಿ ಜ್ಯೋತಿ ಉಳಿಪಾಡಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನೆರವೇರಿಸಿದರು.

ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಅಧಿಕಾರಿಯವರು , ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಪಸ್ಥಿತರಿದ್ದರು.

Related posts

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ “ಪ್ರೇಮ ತರು” ಸಸಿಗಳನ್ನು ನೆಡುವ ಕಾರ್ಯಕ್ರಮ

Suddi Udaya
error: Content is protected !!