ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಎರಡು ಅತೀ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿಯನ್ನು ಮಚ್ಚಿನ ಗ್ರಾಮದ ಗಣ್ಯರಾದ

ಜಯಪ್ರಕಾಶ ಸಂಪಿಗೆತ್ತಾಯವರ ಉದಾರ ಕೊಡುಗೆಯಿಂದ ಮತ್ತು ಮಚ್ಚಿನ ಜನಜಾಗೃತಿ ಅಧ್ಯಕ್ಷ ಗೋಪಾಲ ಪೂಜಾರಿ, ಕುತ್ತಿನ ಒಕ್ಕೂಟದ ಅಧ್ಯಕ್ಷ ಜಯ , ಮಚ್ಚಿನ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಧಾ ಆಚಾರ್ಯ, ಒಕ್ಕೂಟದ ಪದಾಧಿಕಾರಿಗಳಾದ ವನಿತ ,ವಲಯ ಮೇಲ್ವಿಚಾರಕರಾದ ಕೇಶವ ನಾಯ್ಕ ಮತ್ತು ಸೇವಾಪ್ರತಿನಿದಿಧಿ ಪರಮೇಶ್ವರವರು ಆಹಾರ ಕಿಟ್ ನೀಡಿ ಪೂಜ್ಯರ ಹುಟ್ಟು ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು.











