23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಎರಡು ಅತೀ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿಯನ್ನು ಮಚ್ಚಿನ ಗ್ರಾಮದ ಗಣ್ಯರಾದ

ಜಯಪ್ರಕಾಶ ಸಂಪಿಗೆತ್ತಾಯವರ ಉದಾರ ಕೊಡುಗೆಯಿಂದ ಮತ್ತು ಮಚ್ಚಿನ ಜನಜಾಗೃತಿ ಅಧ್ಯಕ್ಷ ಗೋಪಾಲ ಪೂಜಾರಿ, ಕುತ್ತಿನ ಒಕ್ಕೂಟದ ಅಧ್ಯಕ್ಷ ಜಯ , ಮಚ್ಚಿನ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಧಾ ಆಚಾರ್ಯ, ಒಕ್ಕೂಟದ ಪದಾಧಿಕಾರಿಗಳಾದ ವನಿತ ,ವಲಯ ಮೇಲ್ವಿಚಾರಕರಾದ ಕೇಶವ ನಾಯ್ಕ ಮತ್ತು ಸೇವಾಪ್ರತಿನಿದಿಧಿ ಪರಮೇಶ್ವರವರು ಆಹಾರ ಕಿಟ್ ನೀಡಿ ಪೂಜ್ಯರ ಹುಟ್ಟು ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು.

Related posts

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಡಿ.17: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

Suddi Udaya
error: Content is protected !!