July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಎರಡು ಅತೀ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿಯನ್ನು ಮಚ್ಚಿನ ಗ್ರಾಮದ ಗಣ್ಯರಾದ

ಜಯಪ್ರಕಾಶ ಸಂಪಿಗೆತ್ತಾಯವರ ಉದಾರ ಕೊಡುಗೆಯಿಂದ ಮತ್ತು ಮಚ್ಚಿನ ಜನಜಾಗೃತಿ ಅಧ್ಯಕ್ಷ ಗೋಪಾಲ ಪೂಜಾರಿ, ಕುತ್ತಿನ ಒಕ್ಕೂಟದ ಅಧ್ಯಕ್ಷ ಜಯ , ಮಚ್ಚಿನ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಧಾ ಆಚಾರ್ಯ, ಒಕ್ಕೂಟದ ಪದಾಧಿಕಾರಿಗಳಾದ ವನಿತ ,ವಲಯ ಮೇಲ್ವಿಚಾರಕರಾದ ಕೇಶವ ನಾಯ್ಕ ಮತ್ತು ಸೇವಾಪ್ರತಿನಿದಿಧಿ ಪರಮೇಶ್ವರವರು ಆಹಾರ ಕಿಟ್ ನೀಡಿ ಪೂಜ್ಯರ ಹುಟ್ಟು ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು.

Related posts

ಬೆಳ್ತಂಗಡಿ ಗೃಹರಕ್ಷಕದಳ ಘಟಕಕ್ಕೆ ಪ್ರಭಾರ ಘಟಕಾಧಿಕಾರಿಯಾಗಿ ಡೇನಿಸ್ ಡಿ’ಸೋಜ ನೇಮಕ

Suddi Udaya

ಜ.22 – 24: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ : ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಒಟ್ಲ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚಿತ್ತರಂಜನ್ ಕಂಕನಾಡಿ ದಂಪತಿಗಳಿಂದ ಸಂಕ್ರಮಣ ಪೂಜೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya
error: Content is protected !!