September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಎರಡು ಅತೀ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿಯನ್ನು ಮಚ್ಚಿನ ಗ್ರಾಮದ ಗಣ್ಯರಾದ

ಜಯಪ್ರಕಾಶ ಸಂಪಿಗೆತ್ತಾಯವರ ಉದಾರ ಕೊಡುಗೆಯಿಂದ ಮತ್ತು ಮಚ್ಚಿನ ಜನಜಾಗೃತಿ ಅಧ್ಯಕ್ಷ ಗೋಪಾಲ ಪೂಜಾರಿ, ಕುತ್ತಿನ ಒಕ್ಕೂಟದ ಅಧ್ಯಕ್ಷ ಜಯ , ಮಚ್ಚಿನ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಧಾ ಆಚಾರ್ಯ, ಒಕ್ಕೂಟದ ಪದಾಧಿಕಾರಿಗಳಾದ ವನಿತ ,ವಲಯ ಮೇಲ್ವಿಚಾರಕರಾದ ಕೇಶವ ನಾಯ್ಕ ಮತ್ತು ಸೇವಾಪ್ರತಿನಿದಿಧಿ ಪರಮೇಶ್ವರವರು ಆಹಾರ ಕಿಟ್ ನೀಡಿ ಪೂಜ್ಯರ ಹುಟ್ಟು ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು.

Related posts

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ “ಪೋಷಕರ – ಶಿಕ್ಷಕರ ಸಭೆ

Suddi Udaya

ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya
error: Content is protected !!