September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

ನಯನಾಡು : ಇಂಫೋರ್ಮೆಟಿಕ ಬಿಝಿನೆಸ್ ಸೊಲ್ಯುಶ್ಯನ್ಸ್ ಕಂಪೆನಿ, ಬೆಂಗಳೂರು ಇವರು ತಮ್ಮ ಸಿ.ಎಸ್ ಆರ್ ನಿಧಿಯಿಂದ ,ಸರಕಾರಿ ಪ್ರೌಢಶಾಲೆ ನಯನಾಡು ಇಲ್ಲಿಗೆ ಕೊಡುಗೆಯಾಗಿ ನೀಡಿದ 20 ಬೆಂಚು, 20 ಡೆಸ್ಕು, 5 ಮೇಜು, 7 ಬಾಗಿಲುಗಳು ಸೇರಿದಂತೆ ಒಟ್ಟು 3,50,000 ರೂಪಾಯಿ ಮೌಲ್ಯದ ವಸ್ತುಗಳನ್ನು ಕಂಪೆನಿಯ ಅಧಿಕಾರಿಯಾದ ಶ್ರೀಧರ್ ಟಿ, ಇವರು ಹಸ್ತಾಂತರಿಸಿದರು.

ಶಾಲಾ ಆಂಗ್ಲ ಭಾಷಾ ಅಧ್ಯಾಪಕ ಸತೀಶ್ ಕುಮಾರ್ ಮತ್ತು ಶ್ರೀಧರ್ ಟಿ ಇವರ ಮುತುವರ್ಜಿ ಮತ್ತು ಸಹಕಾರದಿಂದ ಈ ಕೆಲಸ ಸಾಧ್ಯವಾಗಿದೆ. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಜೋಯಲ್, ಶಾಲಾ ಎಸ್ಡಿಎಂಸಿ ಸದಸ್ಯರು ಮತ್ತು ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ವಿಶ್ವಕರ್ಮ ಬ್ಯಾಂಕ್‌ನಿಂದ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

Suddi Udaya

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!