23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದ್ಯಾರ್ ಕಡೆಗೆ ಹೋಗುವ ಸಂಪರ್ಕ ರಸ್ತೆ ಪೂರ್ತಿ ಕಸ ಕಡ್ಡಿ: ಕಸ ಎಸೆಯುವವರ ವಿರುದ್ಧ ಕ್ರಮಕ್ಕೆ ನಾಗರಿಕರ ಆಗ್ರಹ

ಬೆಳ್ತಂಗಡಿ: ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಯವರ ಕನಸು ಸ್ವಚ್ಛ ಭಾರತ್ ನಿರ್ಮಾಣ ದ ಕನಸು.. ವಿದ್ಯಾವಂತ ರ ನಾಡು ಬುದ್ದಿವಂತರ ಜಿಲ್ಲೆ ನಮ್ಮ ಜಿಲ್ಲೆ ಎಂದು ಹೇಳೆಕೊಳ್ಳಲು ನಮೆಗೆಲ್ಲರೂ ಹೆಮ್ಮೆಯ ವಿಷಯ… ಇದೆಲ್ಲಾ ತಿಳಿದಿರುವ ವಿದ್ಯಾವಂತ ಬುದ್ದಿವಂತ ಜನರು ಮಾಡುವ ಕೆಲಸ ನೀವೇ ನೋಡಿ. ಕುವೆಟ್ಟು ಗ್ರಾಮದ ಗುರುವಾಯನಕೆರೆ -ಕಾರ್ಕಳ ರಸ್ತೆಯ ಶಕ್ತಿನಗರ ವೃತ್ತದ ಸಮೀಪ ಇರುವ ದೈಕುಕ್ಕು ಎಂಬಲ್ಲಿ ಹೆದ್ದಾರಿ ಬದಿಯಿಂದ ಬದ್ಯಾರ್ ಕಡೆಗೆ ಇರುವ ಸಂಪರ್ಕ ರಸ್ತೆ ಪೂರ್ತಿ ಕಸ ಕಡ್ಡಿ, ಕೊಳೆತು ನಾರುವ ಪ್ರಾಣಿಗಳು, ಇನ್ನಿತರ ವಸ್ತು ಗಳನ್ನು ಬಿಸಾಕಿ ತ್ಯಾಜ್ಯ ವಿಲೇವಾರಿ ಘಟಕ ದಂತಾಗಿದೆ..

ಈ ರಸ್ತೆಯಲ್ಲಿ ಮೂಗು ಮುಚ್ಚಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಕಸ ಎಸೆಯದಂತೆ ಒಂದು ಎಚ್ಚರಿಕೆಯ ಬೋರ್ಡ್ ಅಳವಡಿಸಲಾಗಿದೆ .ಆದರೂ ಇಲ್ಲಿ ಕಸ ತಂದು ಹಾಕುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪ್ರದೇಶದಲ್ಲಿ ಸಿ.ಸಿ ಕ್ಯಾಮರಾ ಅಳವಡಿಸಿ ತ್ಯಾಜ್ಯ ಹಾಗೂ ಕಸ ಕಡ್ಡಿ ಬಿಸಾಕುವವರ ಮೇಲೆ ಸೂಕ್ತ ಕ್ರಮ ಜರಗಿಸಿ ದಂಡ ವಿಧಿಸಬೇಕಾಗಿ ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

  • ವರದಿ: ನೇಸರ ಕಟ್ಟೆ

Related posts

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya

ಬೆಳ್ತಂಗಡಿಯ ಸ್ವರ್ಣ ಶಿಲ್ಪಿ ಎಚ್. ಗೋಪಾಲ ಆಚಾರ್ಯ ರವರಿಗೆ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ”

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya
error: Content is protected !!