September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದ್ಯಾರ್ ಕಡೆಗೆ ಹೋಗುವ ಸಂಪರ್ಕ ರಸ್ತೆ ಪೂರ್ತಿ ಕಸ ಕಡ್ಡಿ: ಕಸ ಎಸೆಯುವವರ ವಿರುದ್ಧ ಕ್ರಮಕ್ಕೆ ನಾಗರಿಕರ ಆಗ್ರಹ

ಬೆಳ್ತಂಗಡಿ: ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಯವರ ಕನಸು ಸ್ವಚ್ಛ ಭಾರತ್ ನಿರ್ಮಾಣ ದ ಕನಸು.. ವಿದ್ಯಾವಂತ ರ ನಾಡು ಬುದ್ದಿವಂತರ ಜಿಲ್ಲೆ ನಮ್ಮ ಜಿಲ್ಲೆ ಎಂದು ಹೇಳೆಕೊಳ್ಳಲು ನಮೆಗೆಲ್ಲರೂ ಹೆಮ್ಮೆಯ ವಿಷಯ… ಇದೆಲ್ಲಾ ತಿಳಿದಿರುವ ವಿದ್ಯಾವಂತ ಬುದ್ದಿವಂತ ಜನರು ಮಾಡುವ ಕೆಲಸ ನೀವೇ ನೋಡಿ. ಕುವೆಟ್ಟು ಗ್ರಾಮದ ಗುರುವಾಯನಕೆರೆ -ಕಾರ್ಕಳ ರಸ್ತೆಯ ಶಕ್ತಿನಗರ ವೃತ್ತದ ಸಮೀಪ ಇರುವ ದೈಕುಕ್ಕು ಎಂಬಲ್ಲಿ ಹೆದ್ದಾರಿ ಬದಿಯಿಂದ ಬದ್ಯಾರ್ ಕಡೆಗೆ ಇರುವ ಸಂಪರ್ಕ ರಸ್ತೆ ಪೂರ್ತಿ ಕಸ ಕಡ್ಡಿ, ಕೊಳೆತು ನಾರುವ ಪ್ರಾಣಿಗಳು, ಇನ್ನಿತರ ವಸ್ತು ಗಳನ್ನು ಬಿಸಾಕಿ ತ್ಯಾಜ್ಯ ವಿಲೇವಾರಿ ಘಟಕ ದಂತಾಗಿದೆ..

ಈ ರಸ್ತೆಯಲ್ಲಿ ಮೂಗು ಮುಚ್ಚಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಕಸ ಎಸೆಯದಂತೆ ಒಂದು ಎಚ್ಚರಿಕೆಯ ಬೋರ್ಡ್ ಅಳವಡಿಸಲಾಗಿದೆ .ಆದರೂ ಇಲ್ಲಿ ಕಸ ತಂದು ಹಾಕುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪ್ರದೇಶದಲ್ಲಿ ಸಿ.ಸಿ ಕ್ಯಾಮರಾ ಅಳವಡಿಸಿ ತ್ಯಾಜ್ಯ ಹಾಗೂ ಕಸ ಕಡ್ಡಿ ಬಿಸಾಕುವವರ ಮೇಲೆ ಸೂಕ್ತ ಕ್ರಮ ಜರಗಿಸಿ ದಂಡ ವಿಧಿಸಬೇಕಾಗಿ ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

  • ವರದಿ: ನೇಸರ ಕಟ್ಟೆ

Related posts

ಭಾರತೀಯ ಶಿಕ್ಷಣ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಗುರುವಾಯನಕೆರೆ ವರ್ತಕರು

Suddi Udaya

ಭವಿಷ್ಯದ ಮಾರ್ಗಸೂಚಿ ರೂಪಿಸಲು ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಪಾಲನಾ ಸಮಿತಿ ಹಾಗೂ ಧರ್ಮಗುರುಗಳ ಸಮ್ಮೇಳನ

Suddi Udaya

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya

ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ

Suddi Udaya
error: Content is protected !!