25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾ ಧ್ಯಕ್ಷ ರಾಗಿ ಪೀಠಾ ರೋಹಣ ಪರಮ ಪೂಜ್ಯ ಅತಿ ವಂದನಿಯ ಮಾರ್ ಜೇಮ್ಸ್ ಪಟ್ಟೆರಿಲ್ ಸಿ ಎಂ ಎಫ್ ಅವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪೂಜ್ಯರನ್ನು ನೆಲ್ಯಾಡಿ ಪೇಟೆ ಹಾಗೂ ಸಮೀಪದ ವಿವಿಧ ಸಂಘ ಸಂಸ್ಥೆಗಳ ನೇತೃ ತ್ವದಲ್ಲಿ ಸನ್ಮಾನಿಸಿ ಗೌರವ ಸೂಚಿಸಲಾಯಿತು.

ವರ್ತಕ ಸಂಘ, ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ, ಕಟ್ಟಡ ಮಾಲಕ ರ ಸಂಘ, ರಿಕ್ಷಾ ಚಾಲಕ ಮಾಲಕ ಸಂಘ ಟಾಕ್ಸಿ ವಾಹನಗಳ ಸಂಘ ಹಾಗೂ ಇತರೆ ಸಾಮಾಜಿಕ ಮತ್ತು ಹಾಗೂ ರಾಜಕೀಯ ಮುಖಂಡರು ಬಾಗವಹಿಸಿ ಶುಭ ಹಾರೈಸಿದರು. ಟೋಮಿ ಮಟ್ಟಮ್, ರಘು ಲಾಲ್, ಗಣೇಶ್ ರಶ್ಮಿ, ರಫೀಕ್ ಸೀಗಲ್, ಮುತಾಲಿಬ್ ಎಂ ಆರ್, ದಿನೇಶ್ ಎಂ ಟಿ, ಪ್ರಶಾಂತ್ ನೇಸರ, ರಿಚರ್ಡ್ ಫೆರ್ನಾಂಡಿಸ್, ಜೋಸೆಫ್ ಡಿ ಸೋಜಾ ಸಂತೋಷ್ ಹೊಸಮಜಾಲು ಉಪಸ್ಥಿತರಿದ್ದರು.

Related posts

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya
error: Content is protected !!