23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

ಮಾಲಾಡಿ : ಕೊಲ್ಪದಬೈಲು ಪೆಟ್ರೋಲ್ ಪಂಪ್ ಎದುರು ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದ ಘಟನೆ ನ. 28 ರoದು ಬೆಳಿಗ್ಗೆ ನಡೆದಿದೆ.

ಕಾರು ಮತ್ತು ಬೈಕ್ ಎರಡು ಬೆಳ್ತಂಗಡಿ ಕಡೆಯಿಂದ ಸಾಗುತ್ತಿದ್ದು ಬೈಕ್ ಸವಾರ ಕಾರು ಬರುತ್ತಿದ್ದುದನ್ನು ಗಮನಿಸದೆ ಪೆಟ್ರೋಲ್ ಪoಪಿನ ಕಡೆ ತಿರುಗಿಸಿದ ಕಾರಣ ಅಪಘಾತ ಸoಭವಿಸಿದೆ ಎನ್ನಲಾಗಿದೆ. ಬೈಕ್ ಕಾರಿನಡಿ ಸಿಲುಕಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಕಾರು ಮತ್ತು ಬೈಕ್ ನಜ್ಜುಗುಜ್ಜಾಗಿದೆ.

Related posts

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಜವಳಿ ಉದ್ಯಮಿ ಸತೀಶ್ ಕುಮಾರ್ ಬಿ. ನಿಧನ

Suddi Udaya

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya
error: Content is protected !!