23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಅಳದಂಗಡಿ:ಅತ್ಯಂತ ಕಾರಣೀಕ ಕ್ಷೇತ್ರ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರರವರು ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ರಾಜ್ಯಧ್ಯಕ್ಷರನ್ನು ಶಾಲು ಹಾಕಿ ಗೌರವಿಸಿದರು.

ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಶಾಸಕರುಗಳಾದ ಹರೀಶ್ ಪೂಂಜ, ಅರವಿಂದ್ ಸರ್ಜಿ ಜೊತೆಗಿದ್ದರು. ಬಿಜೆಪಿ ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು, ಶಶಿರಾಜ್ ಶೆಟ್ಟಿ ಜಿ.ಕೆರೆ, ಸುಪ್ರಿತ್ ಜೈನ್, ರವಿ ಪೂಜಾರಿ, ಓಂಕಾರ್ ಜೈನ್, ಕಮಲೇಶ್, ಹರೀಶ್ ಆಚಾರ್ಯ, ಪುನಿತ್ ಪಿಲ್ಯ,ಚಂದ್ರರಾಜ್ ಮೇಲಂತಬೆಟ್ಟು, ಉಮೇಶ್ ಕುಲಾಲ್, ಪ್ರಭಾಕರ ಪೂಜಾರಿ ಕೊಡಂಗೆ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya
error: Content is protected !!